Showing 1 Result(s)
Features

ನಾಲ್ವಡಿ ಕೃಷ್ಣರಾಜ ಒಡೆಯರ ಕಾಲದ ಮೈಸೂರು ಸಂಸ್ಥಾನಕ್ಕೆ ಅಂಬೇಡ್ಕರ್ ಅವರ ಪ್ರವೇಶವಾಗದ ಕುರಿತು ಕಾಡುವ ಪ್ರಶ್ನೆಗಳು

sosale book launch

   ಡಾ.ಎನ್. ಚಿನ್ನಸ್ವಾಮಿ ಸೋಸಲೆ (Chinnaswamy Sosale) ಮೈಸೂರು ಸಂಸ್ಥಾನದ ಇಂದಿನ ಕರ್ನಾಟಕ ಭಾಗಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವಸಿದ್ಧಾಂತಗಳು ಪ್ರವೇಶವಾಗುವುದು 1970ರಿಂದೀಚೆಗೆ. ಏಕೆಂದರೆ ಸಂಸ್ಥಾನದಲ್ಲಿ ಶಿಕ್ಷಣ ಪಡೆದ ಮೊದಲ ತಲೆಮಾರಿನ ದಲಿತ ಶಿಕ್ಷಣವಂತರು ಹಾಗೂ ಸಾಹಿತಿಗಳು ಅಂಬೇಡ್ಕರ್ ಅವರ ಜಾಗದಲ್ಲಿ ಗಾಂಧಿಯನ್ನು ಕಾಣುತ್ತಾರೆ. ಅಥವಾ ಗಾಂಧಿ ಅವರನ್ನು ಕಾಣುವಂತೆ ಮಾಡಲಾಯಿತು ಎಂದರೆ ನನ್ನ ವಿಷಯ ಮಂಡನೆಗೆ ಹೆಚ್ಚಿನ ಸತ್ವ ದೊರಕಬಹುದಾಗಿದೆ. ಮೊದಲ ತಲೆಮಾರಿನ ದಲಿತರು ಶಿಕ್ಷಣವಂತರಾಗಲು ಪ್ರಮುಖ ಕಾರಣಕರ್ತರು ಮೈಸೂರು ಸಂಸ್ಥಾನದ ಸಮಯ ಸಾಧಕತನದ …