Showing 1 Result(s)
Features

ಗುಜರಾತ್: ಕುದಿಯುತ್ತಿರುವ ದಲಿತರ ಧಂಗೆ

horahalli ravindra

  ಹಾರೋಹಳ್ಳಿ ರವೀಂದ್ರ (Harohalli Ravindra) ಗೋ ಹತ್ಯೆ ಎಂಬ ಹೆಸರಿನಲ್ಲಿ ಅಥವಾ ಗೋ ಮಾತೆ ಎಂಬ ಪೂಜ್ಯಾ ಮನೋಭಾವನೆಯ ಹೆಸರಿನಲ್ಲಿ ದಲಿತರನ್ನು ಹತ್ತಿಕ್ಕಲು ಏನೆಲ್ಲಾ ರಣತಂತ್ರಗಳನ್ನು ಉಪಯೋಗಿಸಬೇಕಿತ್ತೋ? ಅದನ್ನು ಮೋದಿ ಸಕರ್ಾರ ಬರುತ್ತಿದೆ. ಗೋ ಮಾಂಸವು ಇಡೀ ಜಗತ್ತಿನಲ್ಲಿ ಸಾರ್ವತ್ರಿಕ ಆಹಾರವಾಗಿದ್ದರು ಕೂಡ ಭಾರತದಲ್ಲಿ ಅದನ್ನು ಅಪರಾಧವೆಂಬಂತೆ ಬಿಂಬಿಸಲಾಗುತ್ತಿದೆ. ಆ ಮೂಲಕ ಆಹಾರ ಸಂಸ್ಕೃತಿಯ ಮೇಲೆ ಹಿಡಿತ ಸಾಧಿಸಲು ಸಂಘ ಪರಿವಾರ ಬಹಿರಂಗವಾಗಿಯೇ ತನ್ನೆಲ್ಲಾ ದಬ್ಬಾಳಿಕೆ ಚಟುವಟಿಕೆಗಳನ್ನು ನಡೆಸುತ್ತಲೇ ಬಂದಿದೆ. ಇಂದಿಗೂ ಅದನ್ನು ಮುಂದುವರಿಸುತ್ತಿದೆ.   …