Showing 3 Result(s)
Features

ನಾರಾಯಣ ಗುರು ಆಂದೋಲನ: ಇತಿಹಾಸ ಮತ್ತು ಇಂದಿನ ಪ್ರಸ್ತುತತೆ

dinesh aminmattu

  ದಿನೇಶ್ ಅಮೀನ್ ಮಟ್ಟು (Dinesh Aminmattu) 19ನೇ ಶತಮಾನದುದ್ದಕ್ಕೂ, ದೇಶದ ವಿವಿಧೆಡೆಗಳಲ್ಲಿ ಎರಡು ಪ್ರತ್ಯೇಕ ವಿಚಾರಧಾರೆಗಳ ಸುಧಾರಣಾವಾಧಿ ಚಳವಳಿಗಳು ನಡೆದವು. ಮೊದಲನೆಯದ್ದು ರಾಜಾರಾಮ್ ಮೋಹನ್ ರಾಯ್, ದಯಾನಂದ ಸರಸ್ವತಿ, ಕೇಶವ ಸೇನ್, ರಾನಡೆ, ದೇವಿಂದ್ರನಾಥ ಠಾಕೂರ್, ಅನಿಬೆಸೆಂಟ್ ಮೊದಲಾದ ಇಂಗ್ಲೀಷ್ ಕಲಿತ ಮೇಲ್ಜಾತಿಯಿಂದಲೇ ಬಂದವರ ನೇತೃತ್ವದ ಚಳವಳಿಗಳು. ಇವು ಮಹಿಳೆಯರು ಮತ್ತು ಶೋಷಿತರಿಗಾಗುತ್ತಿರುವ ಅನ್ಯಾಯದ ವಿರುದ್ದ ದನಿ ಎತ್ತಿದವು. ಸತಿಪದ್ದತಿ, ವಿಧವಾ ವಿವಾಹ, ವರದಕ್ಷಿಣಿ, ಮೊದಲಾದ ಬಹುಮಟ್ಟಿಗೆ ಮೇಲ್ಜಾತಿ ಸಮಾಜದಲ್ಲಿನ ಅದರಲ್ಲಿ ಮುಖ್ಯವಾಗಿ ಮಹಿಳೆಯರಿಗೆ ಸಂಬಂಧಿಸಿದ …

Features

ಜನಾರ್ದನ ಪೂಜಾರಿಯವರಿಗೊಂದು ಪತ್ರ

default image

ದಿನೇಶ್ ಅಮೀನ್‌ಮಟ್ಟು ಪ್ರಿಯ ಜನಾರ್ದನ ಪೂಜಾರಿಯವರೇ, ಇಪ್ಪತ್ತೈದು ವರ್ಷಗಳ ಹಿಂದೆ ನಿಮಗೊಂದು ಪತ್ರ ಬರೆದಿರುವುದು ನಿಮಗೆ ನೆನಪಿದೆಯೋ ಗೊತ್ತಿಲ್ಲ. ನೆನಪಿಲ್ಲದಿದ್ದರೆ ಅದರ ಪ್ರತಿಯನ್ನು ಕಳುಹಿಸಿಕೊಡುತ್ತೇನೆ. ಅದು ನಾರಾಯಣ ಗುರುಗಳು ಕುದ್ರೋಳಿಯಲ್ಲಿ ಸ್ಥಾಪಿಸಿದ್ದ ಗೋಕರ್ಣನಾಥೇಶ್ವರ ದೇವಸ್ಥಾನದ ಜೀರ್ಣೋದ್ದಾರದಲ್ಲಿ ನೀವು ತೊಡಗಿಕೊಂಡಿದ್ದ ಕಾಲ. ಜೀರ್ಣೋದ್ದಾರ ಮಾಡಿದ ದೇವಸ್ಥಾನವನ್ನು ಉದ್ಘಾಟಿಸಲು ಶೃಂಗೇರಿ ಮಠದ ಸ್ವಾಮಿಗಳನ್ನು ಆಹ್ಹಾನಿಸಿರುವುದನ್ನು ನಾನು ವಿರೋಧಿಸಿದ್ದೆ. ವರ್ಣಾಶ್ರಮ ವ್ಯವಸ್ಥೆಯನ್ನು ವಿರೋಧಿಸಿ ನಾರಾಯಣ ಗುರುಗಳು ಸ್ಥಾಪಿಸಿದ್ದ ದೇವಸ್ಥಾನವನ್ನು ವರ್ಣಾಶ್ರಮ ವ್ಯವಸ್ಥೆಯನ್ನು ಈಗಲೂ ಪಾಲಿಸುತ್ತಿರುವ ಸ್ವಾಮೀಜಿಗಳಿಂದ ಹೇಗೆ ಉದ್ಘಾಟನೆಮಾಡಿಸುತ್ತೀರಿ ಎನ್ನುವುದು ನನ್ನ …

Features

Where are the professional dalits in the media?

dinesh

  Dinesh Aminmattu [This is the text of the speech ‘Inclusivity of professional dalits in the media”(ಪತ್ರಿಕೋದ್ಯಮದಲ್ಲಿ ವೃತ್ತಿಪರ ದಲಿತರ ಒಳ್ಳಗೊಳ್ಳುವಿಕೆ’) delivered in Kannada by Dinesh Aminmattu at an event, organised by the Karnataka SC/ST editors association to celebrate 125th birth anniversary of Babasaheb Ambedkar, on 18th July 2016] If I am asked who my role model is …